28 C
Hubli
ಸೆಪ್ಟೆಂಬರ್ 21, 2023
eNews Land
ಸಣ್ಣ ಸುದ್ದಿ

ಜೆಡಿಎಸ್: ಪುರಸಭೆ ಚುನಾವಣೆ ಉಸ್ತುವಾರಿ ಅಧ್ಯಕ್ಷರಾಗಿ ಪ್ರಕಾಶ ಅಂಗಡಿ ನೇಮಕ

ಇಎನ್ಎಲ್ ಅಣ್ಣಿಗೇರಿ:

ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೆಗೌಡ, ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸೂಚನೆ ಮೇರೆಗೆ ಪ್ರಕಾಶ ಕಾಶಪ್ಪ ಅಂಗಡಿ ನವಲಗುಂದ ಮತಕ್ಷೇತ್ರದ ಅಣ್ಣಿಗೇರಿ ಪುರಸಭೆಯ ಚುನಾವಣೆಯ ಉಸ್ತುವಾರಿ ಅಧ್ಯಕ್ಷರನ್ನಾಗಿ ಧಾರವಾಡ ಜಿಲ್ಲಾ ಜೆಡಿಎಸ್ ಮಾಜಿ ಅಧ್ಯಕ್ಷ ಬಿ.ಬಿ.ಗಂಗಾಧರಮಠ ನೇಮಕ ಮಾಡಿದ್ದಾರೆ.

ಜೆಡಿಎಸ್ ಪಕ್ಷದ ನೂತನ ಜವಾಬ್ದಾರಿಯನ್ನು ವಹಿಸಿಕೊಂಡು ಇಂದಿನಿoದಲೇ ಪಕ್ಷದ ಸಂಘಟನೆ ಚುನಾವಣಾ ಉಸ್ತವಾರಿಯನ್ನು ಮಾಡಲು ಸೂಚಿಸಿದ್ದು, ಈ ಚುನಾವಣೆಯಲ್ಲಿ ತಮ್ಮನ್ನು ಹೊರತುಪಡಿಸಿ 5 ಮಂದಿಯನ್ನು ಚುನಾವಣಾ ಉಸ್ತುವಾರಿ ಸಮಿತಿಯ ಸದಸ್ಯರನ್ನು ನೇಮಕಮಾಡಿಕೊಂಡು ಎಲ್ಲಾ ವರ್ಗದ ಜನರು ಸಮಿತಿಯಲ್ಲಿ ಇರಬೇಕೆಂದು ತಿಳಿಸಿದ್ದಾರೆ.

Related posts

ಅಣ್ಣಿಗೇರಿಯಲ್ಲಿ ಕನ್ನಡ ಗೀತ ಗಾಯನ

eNEWS LAND Team

The bus left the road near Amminabhavi and slid into the ditch!!!

eNEWS LAND Team

ಅಣ್ಣಿಗೇರಿ: ಪುರಸಭೆ ಬಜೆಟ್ ಪೂರ್ವಭಾವಿ ಸಭೆ ಫೆ.18ಕ್ಕೆ

eNEWS LAND Team