23.4 C
Hubli
ಮಾರ್ಚ್ 24, 2023
eNews Land
ಸಣ್ಣ ಸುದ್ದಿ

ಅಣ್ಣಿಗೇರಿ ಪಂಚಮಸಾಲಿ ಅಧ್ಯಕ್ಷ ದೇಸಾಯಿ

Listen to this article

ಇಎನ್ಎಲ್ ಅಣ್ಣಿಗೇರಿ: ಅಖಿಲ ಭಾರತ ಜಾಗತಿಕ ಲಿಂಗಾಯತ ಪಂಚಮಸಾಲಿ ಮಹಾಸಭಾ ಧಾರವಾಡ ಜಿಲ್ಲಾ ಘಟಕ ಜಾಗತಿಕ ಲಿಂಗಾಯತ ಪಂಚಮಸಾಲಿ ಸಮಾಜದ ಅಣ್ಣಿಗೇರಿ ತಾಲೂಕಿನ ಅಧ್ಯಕ್ಷರನ್ನಾಗಿ ಮಹೇಶಗೌಡ ರಾವಸಾಹೇಬ ದೇಸಾಯಿ ಆಯ್ಕೆ ಮಾಡಿ ಆದೇಶ ನೀಡಿದೆ. ಕೂಡಲಸಂಗಮದ ಬಸವಜಯ ಮೃತ್ಯುಂಜಯ ಶ್ರೀಗಳು, ರಾಜ್ಯಾಧ್ಯಕ್ಷ ವಿಜಯಾನಂದ ಕಾಶಪ್ಪನವರ ಸೂಚನೆ ಮೇರೆಗೆ ನೇಮಕ ಮಾಡಿದೆ. ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಸೇವಾಶಕ್ತರಾಗಿ ಮುನ್ನಡೆಸಬೇಕೆಂದು ಹಾರೈಸಿ ಅಣ್ಣಿಗೇರಿ ತಾಲೂಕಿನ ಪಂಚಮಸಾಲಿ ಸಮಾಜ ಬಾಂಧವರು, ಹಿತೈಷಿಗಳು ಅಭಿನಂದಿಸಿದ್ದಾರೆ.

Related posts

ವಿಶ್ವ ಪ್ರೀಮಿಯರ್ 10K RUN ಗೆ ಚಾಲನೆ ನೀಡಿದ: ಸಿಎಂ ಬೊಮ್ಮಾಯಿ

eNEWS LAND Team

ಅಭಿವೃದ್ಧಿಗೆ ಮತ ನೀಡಿ : ಸಿಎಂ ಬೊಮ್ಮಾಯಿ

eNEWS LAND Team

ಬೇಗೂರು ಗ್ರಾಪಂ ಸದಸ್ಯರಿಗೆ ಸನ್ಮಾನ: ಶಾಸಕ ನಿಂಬಣ್ಣವರ

eNEWS LAND Team