26 C
Hubli
ಏಪ್ರಿಲ್ 27, 2024
eNews Land
ಸಣ್ಣ ಸುದ್ದಿ

ಅಣ್ಣಿಗೇರಿ ಪಂಚಮಸಾಲಿ ಅಧ್ಯಕ್ಷ ದೇಸಾಯಿ

ಇಎನ್ಎಲ್ ಅಣ್ಣಿಗೇರಿ: ಅಖಿಲ ಭಾರತ ಜಾಗತಿಕ ಲಿಂಗಾಯತ ಪಂಚಮಸಾಲಿ ಮಹಾಸಭಾ ಧಾರವಾಡ ಜಿಲ್ಲಾ ಘಟಕ ಜಾಗತಿಕ ಲಿಂಗಾಯತ ಪಂಚಮಸಾಲಿ ಸಮಾಜದ ಅಣ್ಣಿಗೇರಿ ತಾಲೂಕಿನ ಅಧ್ಯಕ್ಷರನ್ನಾಗಿ ಮಹೇಶಗೌಡ ರಾವಸಾಹೇಬ ದೇಸಾಯಿ ಆಯ್ಕೆ ಮಾಡಿ ಆದೇಶ ನೀಡಿದೆ. ಕೂಡಲಸಂಗಮದ ಬಸವಜಯ ಮೃತ್ಯುಂಜಯ ಶ್ರೀಗಳು, ರಾಜ್ಯಾಧ್ಯಕ್ಷ ವಿಜಯಾನಂದ ಕಾಶಪ್ಪನವರ ಸೂಚನೆ ಮೇರೆಗೆ ನೇಮಕ ಮಾಡಿದೆ. ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಸೇವಾಶಕ್ತರಾಗಿ ಮುನ್ನಡೆಸಬೇಕೆಂದು ಹಾರೈಸಿ ಅಣ್ಣಿಗೇರಿ ತಾಲೂಕಿನ ಪಂಚಮಸಾಲಿ ಸಮಾಜ ಬಾಂಧವರು, ಹಿತೈಷಿಗಳು ಅಭಿನಂದಿಸಿದ್ದಾರೆ.

Related posts

ಆಸ್ಪತ್ರೆಯಲ್ಲಿ ಬೆಂಕಿ ಅವಘಡ!!

eNEWS LAND Team

ಕಣವಿಹೊನ್ನಾಪೂರ: ಸದ್ಗುರು ಶ್ರೀ ಸಿದ್ಧಾರೂಢರ 186ನೇ ಜಯಂತಿ ಜಾತ್ರಾ ಮಹೋತ್ಸವ ಹಾಗೂ 16ನೇ ವಾರ್ಷಿಕೋತ್ಸವ ಸಮಾರಂಭ

eNEWS LAND Team

ನನ್ನ ಗುರಿ ಗೊತ್ತಿದೆ ಆದರೆ ನನ್ನ ವಿಧಿ ಗೊತ್ತಿಲ್ಲ :ಫಾದರ್ ರಾಯಪ್ಪ ಇನ್ನಿಲ್ಲ

eNEWS LAND Team