33 C
Hubli
ಏಪ್ರಿಲ್ 27, 2024
eNews Land
ಸಣ್ಣ ಸುದ್ದಿ

ಪೌರಕಾರ್ಮಿಕರಿಂದ hdmc ಆಯುಕ್ತರಿಗೆ ಸನ್ಮಾನ

ಇಎನ್ಎಲ್ ಹುಬ್ಬಳ್ಳಿ: ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘದ ವತಿಯಿಂದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ನೂತನ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅವರಿಗೆ ಸನ್ಮಾನಿಸಲಾಯಿತು.  ಪೌರಕಾರ್ಮಿಕರ ಸಂಘದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ವಿನಂತಿಸಲಾಯಿತು. ಸಂಘದ ಧಾರವಾಡ ಜಿಲ್ಲಾ ಅಧ್ಯಕ್ಷ ಡಾ.ವಿಜಯ ಗುಂಟ್ರಾಳ, ಗಾಳೆಪ್ಪಾ ದ್ವಾಸಲಕೇರಿ, ಗಂಗಮ್ಮ ಸಿದ್ರಾಮಪುರ್, ಯಮನವ್ವ ಬೆನಸಮಟ್ಟಿ, ರೇಣವ್ವ ನಾಗರಾಳ್, ಶರೀಫ್ ಮಸರಕಲ್,  ಪದ್ಮಕ್ಕ ಚಿಕಣ್ಣವರ ಕಮಲವ್ವ ಕಳಕನ್ನವರ, ಸುಜಾತಾ ಬಿಜಾಪುರ್, ಸುಮಿತ್ರಾ ಹೊಸಳ್ಳಿ, ಪಡೆವ್ವಾ ಹಾವರಾಗಿ, ಶೋಭಾ ಗಬ್ಬುರ, ಯಲಪ್ಪ ಪಾಳೇದ, ಸಂಜಯ ಯರಮಸಾಳ, ಗಂಗಾಧರ್ ದೊಡ್ಡಮನಿ ಪ್ರಕಾಶ್ ಕಡಕೋಳ ಚಿದಾನಂದ್ ವೀರಪುರ್ ಇನ್ನುಳಿದಂತೆ ಪೌರಕಾರ್ಮಿಕರು ಉಪಸ್ಥಿತರಿದ್ದರು

Related posts

ಪರಶುರಾಮ ಹುಲಿಹೊಂಡ: ಶ್ರೀ ಸಿದ್ಧಾರೂಢ ರಾಜ್ಯ ಪ್ರಶಸ್ತಿಗೆ ಆಯ್ಕೆ

eNEWS LAND Team

ಅಣ್ಣಿಗೇರಿ ತಾಲೂಕ ಹೂಗಾರ ಸಮಾಜ ಸೇವಾ ಘಟಕದಿಂದ ಶಿವಶರಣ ಮಾದಯ್ಯನವರ ಜಯಂತಿ

eNEWS LAND Team

ದ್ವಿತೀಯ ಪಿಯುಸಿ ಪೂರಕ‌ ಪರೀಕ್ಷೆ; ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

eNEWS LAND Team