26 C
Hubli
ಏಪ್ರಿಲ್ 20, 2024
eNews Land
ಸಣ್ಣ ಸುದ್ದಿ

ಕಲಘಟಗಿ: ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನ

ಇಎನ್ಎಲ್ ಕಲಘಟಗಿ: ಪಟ್ಟಣದ ಜಿ.ಇ.ಪಿಯು. ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನ.
ಇತ್ತೀಚೆಗೆ ಹಳೆಯ ವಿದ್ಯಾರ್ಥಿಗಳು ಸೇರಿ 12 ಸ್ವಾಮಿ ಮಠದಲ್ಲಿ ಗುರುವಂದನಾ ಕಾರ್ಯಕ್ರಮವನ್ನು ನಡೆಸಿ, ವಿದ್ಯಾರ್ಥಿಗಳು ಸೇರಿ ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನಿಸಿದರು. ಈ ವೇಳೆ ನಿವೃತ್ತ ಪ್ರಾಂಶುಪಾಲ ಎಸ್.ಎಸ್.ಹಾವೇರಿ, ಶಿವಪುತ್ರಯ್ಯ ತಡಸಮಠ, ನಾಗರತ್ನ ಹಿರೇಗೌಡರ ಮತ್ತು ಡಾ.ವೀರಣ್ಣ ಬುಧನೂರ್, ಮಂಜುನಾಥ್ ಕೊಟ್ಟನಾಡ ಉಪಸ್ಥಿತರಿದ್ದರು.

Related posts

ವಾಲ್ಮೀಕಿ ಸಮಾಜದಿಂದ ಮೀಸಲಾತಿಗೆ ಪ್ರತಿಭಟನೆ

eNEWS LAND Team

ನಮ್ಮ ನಡೆ ಪ್ರಕೃತಿ ಕಡೆ ಜಾಥಾ

eNewsLand Team

ದುಷ್ಟವ್ಯಸನ  ತ್ಯಜಿಸಿ ನೈತಿಕಮೌಲ್ಯ ಬೆಳಿಸಿಕೊಳ್ಳಲು ಕರೆ:ಜ್ಯೂಲಿಕಟ್ಟಿ

eNEWS LAND Team