30 C
Hubli
ಮಾರ್ಚ್ 21, 2023
eNews Land
ಸಣ್ಣ ಸುದ್ದಿ

ಕಲಘಟಗಿ: ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನ

Listen to this article

ಇಎನ್ಎಲ್ ಕಲಘಟಗಿ: ಪಟ್ಟಣದ ಜಿ.ಇ.ಪಿಯು. ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನ.
ಇತ್ತೀಚೆಗೆ ಹಳೆಯ ವಿದ್ಯಾರ್ಥಿಗಳು ಸೇರಿ 12 ಸ್ವಾಮಿ ಮಠದಲ್ಲಿ ಗುರುವಂದನಾ ಕಾರ್ಯಕ್ರಮವನ್ನು ನಡೆಸಿ, ವಿದ್ಯಾರ್ಥಿಗಳು ಸೇರಿ ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನಿಸಿದರು. ಈ ವೇಳೆ ನಿವೃತ್ತ ಪ್ರಾಂಶುಪಾಲ ಎಸ್.ಎಸ್.ಹಾವೇರಿ, ಶಿವಪುತ್ರಯ್ಯ ತಡಸಮಠ, ನಾಗರತ್ನ ಹಿರೇಗೌಡರ ಮತ್ತು ಡಾ.ವೀರಣ್ಣ ಬುಧನೂರ್, ಮಂಜುನಾಥ್ ಕೊಟ್ಟನಾಡ ಉಪಸ್ಥಿತರಿದ್ದರು.

Related posts

ಬೆಳ್ಳಂಬೆಳಗ್ಗೆ ಮಹಾನಗರ ಪಾಲಿಕೆ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ಆರಂಭಿಸಿದೆ.

eNEWS LAND Team

ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯ ಭೇಟಿ ಮಾಡಿದ ಸಿಎಂ ಬೊಮ್ಮಾಯಿ

eNEWS LAND Team

ಬಿಜೆಪಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ; ಮಾಜಿ ಸಿಎಂ ಸಿದ್ದರಾಮಯ್ಯ …

eNEWS LAND Team