27 C
Hubli
ಡಿಸೆಂಬರ್ 7, 2023
eNews Land
ಸಣ್ಣ ಸುದ್ದಿ

ಮಾಜಿ ಸಚಿವ ಸಂತೋಷ್ ಲಾಡ್ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ದರ್ಶನ!!!

ಇಎನ್ಎಲ್ ಕಲಘಟಗಿ: ಪಟ್ಟಣದ ಹೊರವಲಯದಲ್ಲಿರುವ ಮಾಜಿ ಸಚಿವ ಸಂತೋಷ ಲಾಡ್ ಅಮೃತ ನಿವಾಸದಲ್ಲಿ  ಬುಧವಾರ ಸಂಜೆ ಅಯ್ಯಪ್ಪ ಸ್ವಾಮಿಯ ಗೋಧೂಳಿ ಮುಹೂರ್ತದಲ್ಲಿ  ಮಹಾಪೂಜೆ ಜರುಗಿತು.

ಮಹಾಪೂಜೆಗೆ ಕಲಘಟಗಿ ಮತಕ್ಷೇತ್ರದ ಅಳ್ನಾವರ ಭಾಗದ ಅಯ್ಯಪ್ಪ ಸ್ವಾಮಿ ಎಲ್ಲ ಸನ್ನಿದಾನಗಳ ಗುರುಸ್ವಾಮಿಗಳು, ಮಾಲಾದಾರಿಗಳು, ಅಯ್ಯಪ್ಪ ಸ್ವಾಮಿಯ ಪೂಜಾ ಕಾರ್ಯಕ್ರಮದಲ್ಲಿ ಭಕ್ತವೃಂದದವರು ಭಾಗಿಯಾಗಿದ್ದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಸಂತೋಷ್ ಲಾಡ್, ಮಂಜುನಾಥ ಮುರಳ್ಳಿ, ಎಸ್.ಆರ್.ಪಾಟೀಲ, ನರೇಶ ಮಲೆನಾಡು, ಆನಂದ ಕಲಾಲ, ಸೋಮಶೇಖರ ಬೆನ್ನೂರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಸೆ.13.ಮತ್ತು 14ರಂದು ಚನ್ನಾಪೂರ, ರಾಮಾಪೂರ, ಚವರಗುಡ್ಡ ಗ್ರಾಮ ಸಭೆ

eNEWS LAND Team

ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ವೀಕ್ಷಿಸಿದ ಗೃಹಲಕ್ಷ್ಮೀಯರು

eNEWS LAND Team

ನನ್ನ ಗುರಿ ಗೊತ್ತಿದೆ ಆದರೆ ನನ್ನ ವಿಧಿ ಗೊತ್ತಿಲ್ಲ :ಫಾದರ್ ರಾಯಪ್ಪ ಇನ್ನಿಲ್ಲ

eNEWS LAND Team