25.4 C
Hubli
ಏಪ್ರಿಲ್ 26, 2024
eNews Land
ಸಣ್ಣ ಸುದ್ದಿ

ಮಾಜಿ ಸಚಿವ ಸಂತೋಷ್ ಲಾಡ್ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ದರ್ಶನ!!!

ಇಎನ್ಎಲ್ ಕಲಘಟಗಿ: ಪಟ್ಟಣದ ಹೊರವಲಯದಲ್ಲಿರುವ ಮಾಜಿ ಸಚಿವ ಸಂತೋಷ ಲಾಡ್ ಅಮೃತ ನಿವಾಸದಲ್ಲಿ  ಬುಧವಾರ ಸಂಜೆ ಅಯ್ಯಪ್ಪ ಸ್ವಾಮಿಯ ಗೋಧೂಳಿ ಮುಹೂರ್ತದಲ್ಲಿ  ಮಹಾಪೂಜೆ ಜರುಗಿತು.

ಮಹಾಪೂಜೆಗೆ ಕಲಘಟಗಿ ಮತಕ್ಷೇತ್ರದ ಅಳ್ನಾವರ ಭಾಗದ ಅಯ್ಯಪ್ಪ ಸ್ವಾಮಿ ಎಲ್ಲ ಸನ್ನಿದಾನಗಳ ಗುರುಸ್ವಾಮಿಗಳು, ಮಾಲಾದಾರಿಗಳು, ಅಯ್ಯಪ್ಪ ಸ್ವಾಮಿಯ ಪೂಜಾ ಕಾರ್ಯಕ್ರಮದಲ್ಲಿ ಭಕ್ತವೃಂದದವರು ಭಾಗಿಯಾಗಿದ್ದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಸಂತೋಷ್ ಲಾಡ್, ಮಂಜುನಾಥ ಮುರಳ್ಳಿ, ಎಸ್.ಆರ್.ಪಾಟೀಲ, ನರೇಶ ಮಲೆನಾಡು, ಆನಂದ ಕಲಾಲ, ಸೋಮಶೇಖರ ಬೆನ್ನೂರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಅಣ್ಣಿಗೇರಿ: ಗಾಂಧೀಜಿ ಹಾಗೂ ಲಾಲ್‌ಬಹದ್ದೂರ್ ಶಾಸ್ತ್ರಿಜೀ ಜನ್ಮದಿನ

eNEWS LAND Team

ಜಿಲ್ಲೆಯಾದ್ಯಂತ ಶಾಂತಿಯುತ ಮತದಾನ ಆರಂಭ; ಉತ್ಸಾದಿಂದ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಮತದಾರ

eNEWS LAND Team

ಕೇವಲ 3ದಿನದ ಹೋರಿ ಕರು ಬಿಟ್ಟು ಅಗಲಿದ ಗೋ ಮಾತೆ

eNEWS LAND Team