22 C
Hubli
ಅಕ್ಟೋಬರ್ 1, 2023
eNews Land
ಸಣ್ಣ ಸುದ್ದಿ ಸಂಸ್ಕೃತಿ

ಕೇಂದ್ರ ಲಲಿತಲಾ ಅಕಾಡೆಮಿ ಪ್ರಾದೇಶಿಕ ಕಚೇರಿ ಸಂಯೋಜಕರಾಗಿ ಶ್ರೀನಿವಾಸ ಶಾಸ್ತ್ರಿ

ಕೇಂದ್ರ ಲಲಿತಲಾ ಅಕಾಡೆಮಿ ಪ್ರಾದೇಶಿಕ ಕಚೇರಿ ಸಂಯೋಜಕರಾಗಿ ಶ್ರೀನಿವಾಸ ಶಾಸ್ತ್ರಿ

ಹುಬ್ಬಳ್ಳಿ ಅ.20:

ಇಲ್ಲಿನ ಕಲಾವಿದರಾದ ಶ್ರೀನಿವಾಸ ಶಾಸ್ತ್ರಿಯವರನ್ನು ಕೇಂದ್ರ ಲಲಿತಕಲಾ ಅಕಾಡೆಮಿಯ ಹುಬ್ಬಳ್ಳಿ ಧಾರವಾಡ ಪ್ರಾದೇಶಿಕ ಕಚೇರಿಯ ಸಂಯೋಜಕರು/ ಸಂಚಾಲಕರನ್ನಾಗಿ ಕೇಂದ್ರ ಲಲಿತಕಲಾ ಅಕಾಡೆಮಿಯ ಅಧ್ಯಕ್ಷರಾದ ಡಾ.ಉತ್ತಮ್ ಪಚಾರ್ನೆ ನೇಮಕ ಮಾಡಿದ್ದಾರೆ.

ಶಾಸ್ತ್ರಿ ಯವರು ಪ್ರತಿಭಾವಂತ ಕಲಾವಿದರಾಗಿದ್ದು,ದೃಶ್ಯಕಲೆಯಲ್ಲಿ ಉನ್ನತ ಪದವಿ ಹೊಂದಿದ್ದಾರೆ. ಕರ್ನಾಟಕ ರಾಜ್ಯದ ದೃಶ್ಯ ಕಲಾವಿದರು ಹಲವಾರು ದಶಕಗಳಿಂದ ಈ ಪ್ರಾದೇಶಿಕ ಕೇಂದ್ರದ ಸ್ಥಾಪನೆಯ ಬೇಡಿಕೆ ಇರಿಸಿದ್ದರು. ಕೇಂದ್ರ ಮಂಜೂರಾತಿ ಪ್ರಕ್ರಿಯೆಯಲ್ಲಿ ಶ್ರೀನಿವಾಸ ಶಾಸ್ತ್ರಿಯವರು ಶ್ರಮಿಸಿದ್ದಾರೆ. ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿಯವರ ಅವರ ಮಾರ್ಗದರ್ಶನದಲ್ಲಿ ಪ್ರಾದೇಶಿಕ ಕಚೇರಿ ಧಾರವಾಡಕ್ಕೆ ಮಂಜೂರಾಗಿದೆ.

Related posts

ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ

eNEWS LAND Team

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನಕ್ಕೆ ಭೂಮಿಪೂಜೆ

eNEWS LAND Team

ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ವೀಕ್ಷಿಸಿದ ಗೃಹಲಕ್ಷ್ಮೀಯರು

eNEWS LAND Team