34 C
Hubli
ಏಪ್ರಿಲ್ 25, 2024
eNews Land
ಸಣ್ಣ ಸುದ್ದಿ

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ; ಅರ್ಜಿ ಆಹ್ವಾನ

ಇಎನ್ಎಲ್ ಧಾರವಾಡ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2021-22ನೇ ಸಾಲಿನಲ್ಲಿ ಹಿಂದುಳಿದ ವರ್ಗ, ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ, ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 31 ರವರೆಗೆ ಅವಧಿ ವಿಸ್ತರಿಸಲಾಗಿದೆ.

ಆಸಕ್ತರು www.ssp.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ www.bcwd.karnataka.gov.in            ಮತ್ತು           ದೂರವಾಣಿ ಸಂಖ್ಯೆ: 8050770004, 8050770005, 0836-2447961 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಭದ್ರಾಪೂರ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಕ್ಕೆ ಆಯ್ಕೆ

eNewsLand Team

ಮಾರುಕಟ್ಟೆ ಬೆಲೆ ಪರಿಷ್ಕರಣೆ ಆಕ್ಷೇಪಣೆಗೆ ಆಹ್ವಾನ

eNEWS LAND Team

ನಗರಾಭಿವೃದ್ಧಿ ಬಿಬಿಎಂಪಿಗೆ ಹಲವು ಅನುದಾನ ನೀಡಿರುವ ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿ-ಧಾರವಾಡಕ್ಕೆ ಯಾವುದೇ ವಿಶೇಷ ಅನುದಾನ ನೀಡದಿರುವುದು ವಿಷಾದನೀಯ: ಅಫ್ಸರ್ ಕೊಡ್ಲಿಪೇಟೆ

eNEWS LAND Team