29 C
Hubli
ಏಪ್ರಿಲ್ 26, 2024
eNews Land
ಸಣ್ಣ ಸುದ್ದಿ

ಜೆ.ಡಿ.ಹೂಗಾರ ನಿವಾಸಕ್ಕೆ ವಾಟಾಳ ನಾಗರಾಜ್ ಭೇಟಿ

ಇಎನ್ಎಲ್ ಅಣ್ಣಿಗೇರಿ: ಕರ್ನಾಟಕ ರಾಜ್ಯ ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ಅಣ್ಣಿಗೇರಿ ತಾಲೂಕ ಕಳಸಾಬಂಡೂರಿ ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ಜಯರಾಜ ದಾನಪ್ಪ ಹೂಗಾರ ಅವರ ವಿದ್ಯಾನಗರದ ನಿವಾಸದಲ್ಲಿ ಮಹದಾಯಿ ಅನುಷ್ಠಾನ ಕುರಿತು ಸಮಾಲೋಚನೆ ಮಾಡಿದರು.

ಈ ಸಂದರ್ಭದಲ್ಲಿ ನವಲಗುಂದ, ಅಣ್ಣಿಗೇರಿ, ತಾಲೂಕ ಹೂಗಾರ ಸಮಾಜ ಸೇವಾ ಸಂಘದ ಅಧ್ಯಕ್ಷ ಸೋಮು ಹೂಗಾರ, ರಾಜಶೇಖರ ರಬರವಿ, ಅಜಯ ಹೂಗಾರ, ಕುಟುಂಬಸ್ಥರು, ಉಪಸ್ಥಿತರಿದ್ದರು.

Related posts

ಸೆ.17 ರಂದು ವಿಶ್ವಕರ್ಮ ಜಯಂತಿ ಆಚರಣೆ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ: ತಹಸೀಲ್ದಾರ ಪ್ರಕಾಶ ನಾಶಿ

eNEWS LAND Team

ಸಮಗ್ರ ಕೃಷಿಯಿಂದ ಮಾತ್ರ ರೈತರಿಗೆ ಆರ್ಥಿಕ ಸಬಲತೆ ಸಾಧ್ಯ: ಗೀತಾ ಮರಲಿಂಗಣ್ಣವರ

eNEWS LAND Team

ಹುಬ್ಬಳ್ಳಿ ನಗರ ದಿನಪತ್ರಿಕೆ ವಿತರಕ ವಿನಾಯಕ ಚಿಲ್ಲಾಳ ನಿಧನ

eNEWS LAND Team