23 C
Hubli
ಸೆಪ್ಟೆಂಬರ್ 25, 2023
eNews Land
ಸಣ್ಣ ಸುದ್ದಿ

ಜೆ.ಡಿ.ಹೂಗಾರ ನಿವಾಸಕ್ಕೆ ವಾಟಾಳ ನಾಗರಾಜ್ ಭೇಟಿ

ಇಎನ್ಎಲ್ ಅಣ್ಣಿಗೇರಿ: ಕರ್ನಾಟಕ ರಾಜ್ಯ ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ಅಣ್ಣಿಗೇರಿ ತಾಲೂಕ ಕಳಸಾಬಂಡೂರಿ ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ಜಯರಾಜ ದಾನಪ್ಪ ಹೂಗಾರ ಅವರ ವಿದ್ಯಾನಗರದ ನಿವಾಸದಲ್ಲಿ ಮಹದಾಯಿ ಅನುಷ್ಠಾನ ಕುರಿತು ಸಮಾಲೋಚನೆ ಮಾಡಿದರು.

ಈ ಸಂದರ್ಭದಲ್ಲಿ ನವಲಗುಂದ, ಅಣ್ಣಿಗೇರಿ, ತಾಲೂಕ ಹೂಗಾರ ಸಮಾಜ ಸೇವಾ ಸಂಘದ ಅಧ್ಯಕ್ಷ ಸೋಮು ಹೂಗಾರ, ರಾಜಶೇಖರ ರಬರವಿ, ಅಜಯ ಹೂಗಾರ, ಕುಟುಂಬಸ್ಥರು, ಉಪಸ್ಥಿತರಿದ್ದರು.

Related posts

ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿರುವ ಅಫ್ರೋಜ್ ಮಂಚನಕೊಪ್ಪ ಹಾಗೂ ಬೆಂಬಲಿಗರು!!

eNEWS LAND Team

ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟಿಸಿದ ಸಂಸದ ಶಿವಕುಮಾರ ಉದಾಸಿ

eNEWS LAND Team

ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರಾಗಿ ಅರವಿಂದ ಪಾಟೀಲ್ ನೇಮಕ

eNEWS LAND Team