27.5 C
Hubli
ಏಪ್ರಿಲ್ 19, 2024
eNews Land
ಸಣ್ಣ ಸುದ್ದಿ

ಅಭಿವೃದ್ಧಿಗೆ ಮತ ನೀಡಿ : ಸಿಎಂ ಬೊಮ್ಮಾಯಿ

 

ಸಿಂಧಗಿ : ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಸಿಂದಗಿ ವಿಧಾನಸಭಾ ಕ್ಷೇತ್ರದ ಕನ್ನೊಳ್ಳಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಬೂಸನೂರ್ ಪರವಾಗಿ ಭರ್ಜರಿ ಪ್ರಚಾರ ನಡೆಸಿದರು. ತೆರೆದ ವಾಹನದಲ್ಲಿ ಬಿಜೆಪಿ ಮುಖಂಡರ ಜತೆ ಮುಖ್ಯಮಂತ್ರಿ ಬೃಹತ್ ರೋಡ್ ಶೋ ನಡೆಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಅಭಿವೃದ್ಧಿಗೆ ಮತ ನೀಡಿ ಎಂದು ಕೋರಿದರು.

Related posts

ಸೆ.13.ಮತ್ತು 14ರಂದು ಚನ್ನಾಪೂರ, ರಾಮಾಪೂರ, ಚವರಗುಡ್ಡ ಗ್ರಾಮ ಸಭೆ

eNEWS LAND Team

ಸಿಎ ಪಾಸಾದ ತುಮರಿಕೊಪ್ಪ ಪ್ರತಿಭೆ: ಕ್ಲೇವನ್ ಡಯಾಸ್

eNEWS LAND Team

ನವಲಗುಂದ ಪಟ್ಟಣದ ವಿನಾಯಕ ಪೇಟೆಯಲ್ಲಿರುವ ಇತಿಹಾಸ ಪ್ರಸಿದ್ದ ಶ್ರೀ ಗಣಪತಿ ದೇವಸ್ಥಾನದ ಮಹಾರಥೋತ್ಸವ

eNEWS LAND Team