23.9 C
Hubli
ಏಪ್ರಿಲ್ 1, 2023
eNews Land
ಆಧ್ಯಾತ್ಮಿಕ

ಮಳೆ ಬೆಳೆ ಸಂಪಾತಲೇ ಪರಾಕ್

Listen to this article

ಮಳೆ ಬೆಳೆ ಸಂಪಾತಲೇ ಪರಾಕ್

ಇಎನ್ಎಲ್ ಡೆಸ್ಕ್:  ಇದು ಮೈಲಾರಲಿಂಗೇಶ್ವರ ಜಾತ್ರೆಯ ಕಾರ್ಣಿಕ ನುಡಿ, ಕಾರ್ಣಿಕ ಕೇಳಲು 4 ರಿಂದ 5 ಲಕ್ಷ ಭಕ್ತರು ಸೇರಿದ್ದರು.

ಉತ್ತಮ ಕಾರ್ಣಿಕ ನುಡಿಯಾಗಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿತು. ಒಟ್ಟಾರೆ ಉತ್ತಮ ಕಾರ್ಣಿಕ ನುಡಿಯಾಗಿತ್ತು.

ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ, ಕಾಗಿನೆಲೆ ಪೀಠದ ನಿರಂಜನಾನಂದ ಪುರಿ ಸ್ವಾಮೀಜಿ, ಹಾವೇರಿಯ ಮಾಜಿ ಶಾಸಕ ಬಸವರಾಜ ಶಿವಣ್ಣನವರ್, ವಿಜಯನಗರದ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್, ಎಸ್ಪಿ ಡಾ.ಕೆ.ಅರುಣ್ ಸೇರಿದಂತೆ ಇತರರಿದ್ದರು.

Related posts

ನರಕಾಸುರ ದಹನಕ್ಕೆ ಕ್ಷಣಗಣನೆ

eNEWS LAND Team

ಸೈನಿಕ ಶಾಲೆ ಆವರಣದಲ್ಲಿ ಸಿದ್ದೇಶ್ವರ ಸ್ವಾಮೀಜಿ ದರ್ಶನ

eNewsLand Team

ಹಳೇ ಹುಬ್ಬಳ್ಳಿ ಶ್ರೀ ವೀರಭದ್ರೇಶ್ವ ಪಲ್ಲಕ್ಕಿ ಉತ್ಸವಕ್ಕೆ ಶಾಸಕ ಪ್ರಸಾದ ಅಬ್ಬಯ್ಯ ಚಾಲನೆ

eNEWS LAND Team