30 C
Hubli
ಮಾರ್ಚ್ 21, 2023
eNews Land
ಆಧ್ಯಾತ್ಮಿಕ ಸುದ್ದಿ

ಶ್ರೀಕೃಷ್ಣಮಠಕ್ಕೆ ರಾಜ್ಯಪಾಲ ಗೆಹ್ಲೋಟ್ ಭೇಟಿ

Listen to this article

ಇಎನ್ಎಲ್ ಉಡುಪಿ: ಶ್ರೀಕೃಷ್ಣಮಠಕ್ಕೆ ಕರ್ನಾಟಕ ಸರ್ಕಾರದ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಇವರು ಆಗಮಿಸಿ ದೇವರ ದರ್ಶನ ಪಡೆದರು. 

ಅದಮಾರು ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿ ಪರ್ಯಾಯ ಮಂಗಲೋತ್ಸವದ ಆಮಂತ್ರಣ ಪತ್ರಿಕೆ .

ಈ ಸಂದರ್ಭದಲ್ಲಿ ಶಾಸಕರಾದ ರಘುಪತಿ ಭಟ್,ಪರ್ಯಾಯ ಮಠದ ವ್ಯವಸ್ಥಾಪಕರಾದ ಗೋವಿಂದರಾಜ್, ಶ್ರೀಕೃಷ್ಣ ಸೇವಾ ಬಳಗದ ಪ್ರದೀಪ್ ರಾವ್ ಮೊದಲಾದವರು ಉಪಸ್ಥಿತರಿದ್ದರು.

Related posts

ದರ್ಶನ ಅಭಿಮಾನಿಗಳಿಂದ : ಪುನೀತ ರಾಜಕುಮಾರಗೆ ಅಶ್ರುತರ್ಪಣ

eNEWS LAND Team

ಸೈಬರ್ ಸುರಕ್ಷಿತ ಕರ್ನಾಟಕ’ ಅಭಿಯಾನಕ್ಕೆ ಚಾಲನೆ

eNEWS LAND Team

ತಾಂತ್ರಿಕ ದೋಷ: ಕಾರ್ಯಕಾರಿಣಿಗೆ‌ ಸಿಎಂ ಬರೋದು ಲೇಟಾಗತ್ತೆ

eNEWS LAND Team