27 C
Hubli
ಡಿಸೆಂಬರ್ 7, 2023
eNews Land
ಆಧ್ಯಾತ್ಮಿಕ

ನರಕಾಸುರ ದಹನಕ್ಕೆ ಕ್ಷಣಗಣನೆ

ನರಕಾಸುರ ದಹನಕ್ಕೆ ಕ್ಷಣಗಣನೆ

ಇಎನ್ಎಲ್ ಕಾರವಾರ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕಾರವಾರದಲ್ಲಿ ನರಕಾಸುರ ಪ್ರತಿಕೃತಿ ರೂಪಿಸಿ ದಹನ ಮಾಡುವ ಸಂಪ್ರದಾಯ ಇದೆ.

ಕಾರವಾರದ ಮಾಜಾಳಿ, ಭಂಡಾರಿ ‌ವಾಡಾ, ಕುಂಠಿ ಮಹಾಮ್ಮಾಯಿ ದೇವಸ್ಥಾನ ಸೇರಿದಂತೆ ಇತರೆಡೆ ನರಕಾಸುರನ ಪ್ರತಿಕೃತಿ ರೂಪಿಸಲಾಗಿದೆ. ಶುಕ್ರವಾರ ರಾತ್ರಿ ನರಕಾಸುರ ದಹನ ನಡೆಯಲಿದೆ.

Related posts

ಅರಿದೊಡೆ ಶರಣ : ಮರೆದೊಡೆ ಮಾನವ

eNEWS LAND Team

ಹಳೇ ಹುಬ್ಬಳ್ಳಿ ಶ್ರೀ ವೀರಭದ್ರೇಶ್ವ ಪಲ್ಲಕ್ಕಿ ಉತ್ಸವಕ್ಕೆ ಶಾಸಕ ಪ್ರಸಾದ ಅಬ್ಬಯ್ಯ ಚಾಲನೆ

eNEWS LAND Team

ಶರಣ ಧರ್ಮದ-ಲಿಂಗಾಯತ ಧರ್ಮದ ತಿರುಳು: ವ್ಯಕ್ತಿಯ ನೈತಿಕ ಬದುಕಿನ ಹುರುಳು

eNEWS LAND Team