28 C
Hubli
ಸೆಪ್ಟೆಂಬರ್ 21, 2023
eNews Land
ರಾಜ್ಯ

ವಿದ್ಯುತ್ ದೀಪಾಲಂಕಾರವನ್ನು ಒಂಬತ್ತು ದಿನಗಳವರೆಗೆ ವಿಸ್ತರಣೆ ಸಿ.ಎಂ

ವಿದ್ಯುತ್ ದೀಪಾಲಂಕಾರವನ್ನು ಒಂಬತ್ತು ದಿನಗಳವರೆಗೆ ವಿಸ್ತರಣೆ ಸಿ.ಎಂಇಎನ್ಎಲ್ ಮೈಸೂರು, ಅಕ್ಟೋಬರ್ 15:

 

ಅರಮನೆಗೆ ವಿದ್ಯುತ್ ಅಲಂಕಾರವನ್ನು

ಒಂಬತ್ತು ದಿನಗಳವರೆಗೆ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದರು.

 

ಅವರು ಇಂದು ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

 

ನಾಡಿನ ವಿವಿಧ ಕಡೆಗಳಿಂದ ಪ್ರವಾಸಿಗರು ದೊಡ್ಡ ಪ್ರಮಾಣದಲ್ಲಿ ಮೈಸೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಜನಪ್ರತಿನಿಧಿಗಳು ಮತ್ತು ಜನತೆಯ ಬೇಡಿಕೆಯ ಮೇರೆಗೆ ವಿದ್ಯುತ್ ದೀಪಾಲಂಕಾರವನ್ನು ವಿಸ್ತರಿಸುತ್ತಿರುವುದಾಗಿ ತಿಳಿಸಿದರು.

Related posts

ಪುನೀತ್ ರಾಜಕುಮಾರ್ ನಿಧನಕ್ಕೆ ಡಾ. ಡಿ.ವಿರೇಂದ್ರ ಹೆಗ್ಗಡೆ ಕಂಬನಿ

eNEWS LAND Team

ಪುನೀತಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ

eNEWS LAND Team

ರಾಜ್ಯದ ಎಲ್ಲ ಪ್ರಾದೇಶಿಕ ವಲಯದಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಪ್ರಾರಂಭ : ಸಿಎಂ

eNewsLand Team