35 C
Hubli
ಮಾರ್ಚ್ 29, 2024
eNews Land
ರಾಜ್ಯ

ಬಿಎಸ್‌ವೈ ಸರ್ವಶ್ರೇಷ್ಠ ನಾಯಕ

ಬಿಎಸ್‌ವೈ ಸರ್ವಶ್ರೇಷ್ಠ ನಾಯಕ
ಹುಬ್ಬಳ್ಳಿ: ಬಿಜೆಪಿ ಪಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಕಡೆಗಣಿಸುತ್ತಿದ್ದೆಯೇ ಎಂಬ ಪ್ರಶ್ನೆಗೆ, ಬಿ.ಎಸ್.ಯಡಿಯೂರಪ್ಪ ಬಿಜೆಪಿಯ ಸರ್ವಶ್ರೇಷ್ಠ ನಾಯಕರಾಗಿದ್ದು, ಅವರನ್ನು ಕಡೆಗಣಿಸುವ ಪ್ರಶ್ನೆ ಇಲ್ಲಾ. ಮುಂದಿನ ಎರಡು ದಿನ ಹಾನಗಲ್ ಪ್ರಚಾರ ಮತ್ತು ಮುಂದಿನ ಎರಡು ದಿನ ಸಿಂಧಗಿಯಲ್ಲಿ ಪ್ರಚಾರ ಮಾಡಲಿದ್ದಾರೆ ಎಂದರು.
ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲ್ಲಬೇಕು ಎಂಬ ಉದ್ದೇಶದಿಂದ ಇಂದು ಪೂರ್ವಭಾವಿ ಸಭೆ ಕರೆಯಲಾಗಿದೆ. ಸಿಂಧಗಿ ಪ್ರಚಾರದಲ್ಲಿ ಮುಖ್ಯಮಂತ್ರಿಗಳು ಜೊತೆ ಭಾಗವಹಿಸುತ್ತೇನೆ. ಎರಡು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

Related posts

ಕೋವಿಡ್ ಸಂಕಷ್ಟದ ನಂತರ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ : ಸಿಎಂ

eNewsLand Team

ಎ.ಟಿ.ರಾಮಸ್ವಾಮಿ ಸೇರ್ಪಡೆಯಿಂದ ಪಕ್ಷದ ಬಲ ವೃದ್ಧಿ: ನಳಿನ್‍ಕುಮಾರ್ ಕಟೀಲ್

eNEWS LAND Team

ಚುನಾವಣಾ ಜಾಹಿರಾತು ಪ್ರಸಾರ ಕುರಿತಂತೆ ಎಲೆಕ್ಟ್ರಾನಿಕ್ ಮಾಧ್ಯಮಗಳಿಗೆ ಮಾರ್ಗಸೂಚಿ :

eNEWS LAND Team