24 C
Hubli
ಮಾರ್ಚ್ 21, 2023
eNews Land
ರಾಜ್ಯ

ಸೇನಾ ಮುಖ್ಯಸ್ಥರಿದ್ದ ಹೆಲಿಕಾಪ್ಟರ್ ಪತನ: ದಿಗ್ಭ್ರಮೆ ವ್ಯಕ್ತಪಡಿಸಿದ ಸಿ.ಎಂ

Listen to this article

ಇಎನ್ಎಲ್ ಬೆಂಗಳೂರು, ಡಿ.8: ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೆ ಈಡಾಗಿರುವ ಸುದ್ದಿ ಕೇಳಿ ದಿಗ್ಭ್ರಮೆ ಹಾಗೂ ಆಘಾತ ಉಂಟಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅಪಘಾತದ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ಪೂರ್ಣ ವಿವರಗಳನ್ನು ಪಡೆದುಕೊಳ್ಳಲಾಗುತ್ತಿದೆ. ಘಟನಾ ಸ್ಥಳದಲ್ಲಿ ಶೋಧನೆಯಾಗುತ್ತಿದ್ದು, ಬಿಪಿನ್ ರಾವತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೊಂದು ಅತ್ಯಂತ ದುರದೃಷ್ಟಕರ ಘಟನೆ, ಇಡೀ ದೇಶ ದಿಗ್ಭ್ರಾಂತಗೊಂಡಿದೆ ಎಂದರು.

Related posts

ಸ್ತ್ರೀಶಕ್ತಿ ಸಂಘದಲ್ಲಿದ್ದಿರಾ? ಇಲ್ಲಿದೆ ಗುಡ್ ನ್ಯೂಸ್‌ ಅಕ್ಟೋಬರ್ 2ಕ್ಕೆ..

eNewsLand Team

ಬೆಳಗಾವಿಯಲ್ಲಿ ಶಾಸಕರ ಭವನ ನಿರ್ಮಾಣ ಪ್ರಸ್ತಾಪ ಬಸವರಾಜ ಹೊರಟ್ಟಿ

eNEWS LAND Team

ಕರ್ನಾಟಕದಲ್ಲಿಂದು ಕೊರೊನಾ ಪ್ರಕರಣಗಳು ಎಷ್ಟು?

eNEWS LAND Team