28 C
Hubli
ಸೆಪ್ಟೆಂಬರ್ 21, 2023
eNews Land
ರಾಜ್ಯ

ಎಚ್‌ಡಿಕೆಗೆ ಕಟೀಲ್ ಟಾಂಗ್

ಎಚ್‌ಡಿಕೆಗೆ ಕಟಿಲ್ ಟಾಂಗ
ಹುಬ್ಬಳ್ಳಿ: ಜೀವನ ಪೂರ್ತಿ ತಂದೆ ಮಕ್ಕಳು ಕುಟುಂಬ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ಕುಟುಂಬ ರಾಜಕಾರಣದ ಹಳದಿ ರೋಗ ಬಂದವನಿಗೆ ಎಲ್ಲವೂ ಹಳದಿ ಕಾಣಿಸುತ್ತಿದೆ ಎಂದು ಕುಮಾರಸ್ವಾಮಿ ಬಗ್ಗೆ ನಳೀನಕುಮಾರ ಕಟೀಲ್ ವ್ಯಂಗವಾಡಿದರು.
ಹೆಚ್.ಡಿ.ಕುಮಾರಸ್ವಾಮಿ ಆರ್.ಎಸ್.ಎಸ್ ಟೀಕೆ ವಿಚಾರವಾಗಿ, ಕುಮಾರಸ್ವಾಮಿ ಅಧಿಕಾರದಲ್ಲಿರುವ ಸಂದರ್ಭದಲ್ಲಿ ಕೆಪಿಎಸ್‌ಸಿಯಿಂದ ಹಿಡಿದು ಒಂದು ಇಲಾಖೆಯ ಗುಮಾಸ್ತ ನವರೆಗೂ ಕುಟುಂಬದವರನ್ನು ಇಟ್ಟಿದ್ದರು. ಮೊದಲು ಕುಮಾರಸ್ವಾಮಿ ಆರ್.ಎಸ್.ಎಸ್ ಶಾಖೆಗೆ ಬರಬೇಕು. ಅವರಿಗೆ ಈಗಾಗಲೇ ಶಾಖೆಗೆ ಬರಲು ಕರೆಕೊಟ್ಟಿದ್ದೇನೆ. ಎರಡು ದಿನ ಶಾಖೆಗೆ ಬರಲಿ, ಶಾಖೆ ಎಂದರೆ ಏನು? ಅದು ಏನು ಕಲಿಸುತ್ತದೆ ಎಂಬುದನ್ನು ಅರಿಯಲಿ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಭಾರತವಲ್ಲದೇ ಪ್ರಪಂಚದ ೧೫೦ ದೇಶದಲ್ಲಿ ಸೇವಾ ಕಾರ್ಯ ಮಾಡುತ್ತಿದೆ. ಪ್ರತಿಯೊಬ್ಬರಲ್ಲೂ ದೇಶಭಕ್ತಿಯ ಜಾಗೃತಿ ಮೂಡಿಸುತ್ತಿದೆ ಎಂದರು.

 

Related posts

ಹರ್ಷ ಕೊಲೆ ಪ್ರಕರಣ ತನಿಖೆ ಆಧಾರದ ಮೇಲೆ ಮುಂದಿನ ಕ್ರಮ : ಮುಖ್ಯಮಂತ್ರಿ  ಬೊಮ್ಮಾಯಿ

eNewsLand Team

ಹುಬ್ಬಳ್ಳಿಲಿ 11 ವರ್ಷದ ಬಳಿಕ ಬಿಜೆಪಿ ರಾಜ್ಯ ಕಾರ್ಯಕಾರಿಣಿ: ಸಭೆಗೆ ಬಂದವರಿಗೆ ವಿಶೇಷ ಗಿಫ್ಟ್ ಸಿಗತ್ತೆ!!

eNewsLand Team

ಸಿಬ್ಬಂದಿ ನೇಮಕಾತಿ ಆಯೋಗದ ಕನ್ನಡ ವಿರೋಧಿ ನೀತಿ ವಿರುದ್ಧ ನ್ಯಾಯಾಂಗ ಹೋರಾಟಕ್ಕೆ ಚಿಂತನೆ: ಕಸಾಪ

eNewsLand Team