23.4 C
Hubli
ಮಾರ್ಚ್ 24, 2023
eNews Land
ರಾಜ್ಯ

ರಾಜ್ಯೋತ್ಸವಕ್ಕೆ ಸಿಎಂ ಬೊಮ್ಮಾಯಿ‌ ಚಾಲನೆ

Listen to this article

ರಾಜ್ಯೋತ್ಸವಕ್ಕೆ ಸಿಎಂ ಬೊಮ್ಮಾಯಿ‌ ಚಾಲನೆ

ಇಎನ್ಎಲ್ ಬೆಂಗಳೂರು:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ 66ನೇ ಕರ್ನಾಟಕ ರಾಜ್ಯೋತ್ಸವಕ್ಕೆ ಚಾಲನೆ ನೀಡಿದರು. ತಾಯಿ ಭುವನೇಶ್ವರಿ ಅವರ ಪ್ರತಿಮೆಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಮಾಡುವ ಮೂಲಕ ರಾಜ್ಯೋತ್ಸವಕ್ಕೆ ಚಾಲನೆ ನೀಡಿದರು. ನಂತರ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದರು. ಶಿಕ್ಷಣ ಸಚಿವ ಬಿಸಿ ನಾಗೇಶ್ , ಶಾಸಕ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಮತ್ತಿತರರು ಉಪಸ್ಥಿತರಿದ್ದರು.

Related posts

ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು; ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ?

eNewsLand Team

ಹುಬ್ಬಳ್ಳಿ : ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ‌.

eNEWS LAND Team

ಒಮಿಕ್ರೋನ್ ತಡೆಗೆ 16 ಸೂತ್ರ: ಸಿಎಂ ಬೊಮ್ಮಾಯಿ‌ ಹೇಳಿದ್ದೇನು ಗೊತ್ತಾ?

eNEWS LAND Team