28 C
Hubli
ಸೆಪ್ಟೆಂಬರ್ 21, 2023
eNews Land
ರಾಜ್ಯ

ರಾಜ್ಯೋತ್ಸವಕ್ಕೆ ಸಿಎಂ ಬೊಮ್ಮಾಯಿ‌ ಚಾಲನೆ

ರಾಜ್ಯೋತ್ಸವಕ್ಕೆ ಸಿಎಂ ಬೊಮ್ಮಾಯಿ‌ ಚಾಲನೆ

ಇಎನ್ಎಲ್ ಬೆಂಗಳೂರು:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ 66ನೇ ಕರ್ನಾಟಕ ರಾಜ್ಯೋತ್ಸವಕ್ಕೆ ಚಾಲನೆ ನೀಡಿದರು. ತಾಯಿ ಭುವನೇಶ್ವರಿ ಅವರ ಪ್ರತಿಮೆಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಮಾಡುವ ಮೂಲಕ ರಾಜ್ಯೋತ್ಸವಕ್ಕೆ ಚಾಲನೆ ನೀಡಿದರು. ನಂತರ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದರು. ಶಿಕ್ಷಣ ಸಚಿವ ಬಿಸಿ ನಾಗೇಶ್ , ಶಾಸಕ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಂಗಳೂರು ಒಳಚರಂಡಿ ವ್ಯವಸ್ಥೆ ಸರಿಪಡಿಸಲು ಮಾಸ್ಟರ್ ಪ್ಲಾನ್ : ಸಿಎಂ ಬೊಮ್ಮಾಯಿ

eNEWS LAND Team

ಎಚ್‌ಡಿಕೆಗೆ ಕಟೀಲ್ ಟಾಂಗ್

eNEWS LAND Team

ಜೂನ್ 22ರಿಂದ ಬಿಜೆಪಿ 7 ತಂಡಗಳ ಪ್ರವಾಸ: ಎನ್.ರವಿಕುಮಾರ್

eNewsLand Team