26 C
Hubli
ಏಪ್ರಿಲ್ 20, 2024
eNews Land
ರಾಜಕೀಯ ರಾಜ್ಯ

ಎ.ಟಿ.ರಾಮಸ್ವಾಮಿ ಸೇರ್ಪಡೆಯಿಂದ ಪಕ್ಷದ ಬಲ ವೃದ್ಧಿ: ನಳಿನ್‍ಕುಮಾರ್ ಕಟೀಲ್

ಇಎನ್ಎಲ್ ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಜೆಡಿಎಸ್ ಹಿರಿಯ ನಾಯಕ ಎ.ಟಿ.ರಾಮಸ್ವಾಮಿ ಬಿಜೆಪಿ ಸೇರಿದ್ದರಿಂದ ಪಕ್ಷದ ಬಲ ವೃದ್ಧಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ರಾಮಸ್ವಾಮಿ ಮತ್ತು ಅವರ ಬೆಂಬಲಿಗರು ಬಿಜೆಪಿಗೆ ಸೇರಿದ್ದು, ಅವರ ಸೇರ್ಪಡೆಯಿಂದಾಗಿ ಪಕ್ಷದ ಬಲವರ್ಧನೆಯಾಗಿದೆ. ಅವರನ್ನು ಪಕ್ಷಕ್ಕೆ ಸ್ವಾಗತಿಸುವುದಾಗಿ ತಿಳಿಸಿದ್ದಾರೆ. ಇಂದು ದೆಹಲಿಯಲ್ಲಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಅವರು ಅರಕಲಗೂಡಿನ ಮಾಜಿ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಅವರು ಪಕ್ಷ ಸೇರಿದ್ದರಿಂದ ಬಿಜೆಪಿಗೆ ಪ್ರಯೋಜನವಾಗಲಿದೆ ಎಂದು ತಿಳಿಸಿದ್ದಾರೆ.

Related posts

ಯಾವ ವಾರ್ಡು? ಯಾರು? ನೋಡಿ. ಅಣ್ಣಿಗೇರಿ ಪುರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ

eNEWS LAND Team

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ ASRTU ನೀಡುವ “HERO’S ON THE ROAD” ರಾಷ್ಟ್ರಮಟ್ಟದ ಪ್ರಶಸ್ತಿ ಯಾರಿಗೆ?

eNEWS LAND Team

ಅಪಘಾತ ರಹಿತ ಬಸ್ ಚಾಲಕರು: “HEROS ON THE ROAD” ಚಾಲಕರೇ ತಪ್ಪದೇ ನೋಡಿ!

eNEWS LAND Team