34 C
Hubli
ಮಾರ್ಚ್ 23, 2023
eNews Land
ರಾಜ್ಯ

ಜ.21 ದಾಸೋಹ ದಿನಾಚರಣೆ

Listen to this article

ಇಎನ್ಎಲ್ ಹಾವೇರಿ: ಸರ್ಕಾರದ ಆದೇಶದಂತೆ ಜನವರಿ 21ರ ಶುಕ್ರವಾರ ಬೆಳಿಗ್ಗೆ 10-30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ತ್ರಿವಿದ ದಾಸೋಹಿ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳು ಲಿಂಗೈಕ್ಯರಾದ ದಿನ ಜನವರಿ 21 ನ್ನು ದಾಸೋಹ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗಳು ಭಾಗವಹಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಅವರು ತಿಳಿಸಿದ್ದಾರೆ.

Related posts

ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಡಾ. ಶಿವಕುಮಾರ ಶ್ರೀ ಹೆಸರು: ಸಿಎಂ

eNewsLand Team

ಒಮಿಕ್ರೋನ್ ತಡೆಗೆ 16 ಸೂತ್ರ: ಸಿಎಂ ಬೊಮ್ಮಾಯಿ‌ ಹೇಳಿದ್ದೇನು ಗೊತ್ತಾ?

eNEWS LAND Team

ಸೇನಾ ಮುಖ್ಯಸ್ಥರಿದ್ದ ಹೆಲಿಕಾಪ್ಟರ್ ಪತನ: ದಿಗ್ಭ್ರಮೆ ವ್ಯಕ್ತಪಡಿಸಿದ ಸಿ.ಎಂ

eNEWS LAND Team